ಬಾಲರಾಮ ಪ್ರಾಣ ಪ್ರತಿಷ್ಠಾಗೆ ಆಹ್ವಾನ: ಅಯೋಧ್ಯೆಗೆ ತೆರಳಲು ಬಿಸಿಸಿಐನಿಂದ ವಿರಾಟ್ ಕೊಹ್ಲಿಗೆ ಗ್ರೀನ್ ಸಿಗ್ನಲ್
ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಾಲರಾಮ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ತೆರಳಲು ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅನುಮತಿ ನೀಡಿರುವುದಾಗಿ ಬುಧವಾರ (ಜ.17) ವರದಿಯಾಗಿದೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಗಮಿಸುವಂತೆ ಕೊಹ್ಲಿ ಮತ್ತು ಅವರ ಧರ್ಮಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾರಿಗೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸಮಿತಿ ಸದಸ್ಯರು ಮುಂಬೈನಲ್ಲಿರುವ ನಿವಾಸಕ್ಕೆ ತೆರಳಿ ಆಹ್ವಾನ ಪತ್ರಿಕೆಯನ್ನು ನೀಡಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ … Continue reading ಬಾಲರಾಮ ಪ್ರಾಣ ಪ್ರತಿಷ್ಠಾಗೆ ಆಹ್ವಾನ: ಅಯೋಧ್ಯೆಗೆ ತೆರಳಲು ಬಿಸಿಸಿಐನಿಂದ ವಿರಾಟ್ ಕೊಹ್ಲಿಗೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed