ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ!

ವಿಜಯನಗರ: ಯುವಕರು ಪ್ರೀತಿ-ಪ್ರೇಮದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ಯುವಕ ವ್ಯವಹಾರ ಮಾಡಲು ತಾಯಿ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಕೊಟ್ಟೂರಿನ ಕೆಳಗೇರಿ ನಿವಾಸಿ ಮನ್ಸೂರ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಬಿಕಾಂ ಪದವೀಧರ ಆಗಿದ್ದು, ಖಾಸಗಿಯಾಗಿ ಕೆಲಸ ಮಾಡುತ್ತಿದ್ದ. ಆದರೆ ಏನಾದರೂ ವ್ಯವಹಾರ ಮಾಡಬೇಕು ಎಂಬ ಆಸೆ ಹೊಂದಿದ್ದ. ಇದನ್ನೂ ಓದಿ: 2000 ರೂ. ನೋಟು ಹಿಂಪಡೆತ: ಒಮ್ಮೆಗೆ 20 ಸಾವಿರ ರೂ. … Continue reading ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ!