ಕ್ರಮ ಎದುರಿಸಲು ರೆಡಿಯಾಗಿರಿ! ಯೋಗ ಗುರು ಬಾಬಾ ರಾಮದೇವ್​ಗೆ ಸುಪ್ರೀಂಕೋರ್ಟ್​ ತರಾಟೆ

ನವದೆಹಲಿ: ಪತಂಜಲಿ ಆಯುರ್ವೇದ ಕಂಪನಿಯ ದಾರಿ ತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮದೇವ್ ಮತ್ತು ಅವರ ಆಪ್ತ ಹಾಗೂ ಪತಂಜಲಿ ಕಂಪನಿಯ ಮ್ಯಾನೇಜಿಂಗ್​ ಡೈರೆಕ್ಟರ್​ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂಕೋರ್ಟ್​ ಮುಂದೆ ಹಾಜರಾದರು. ತನ್ನ ಆದೇಶಗಳನ್ನು ಪಾಲಿಸದೇ ಉಲ್ಲಂಘಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ ರಾಮದೇವ್​ ಮತ್ತು ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡ ದೇಶದ ಉನ್ನತ ನ್ಯಾಯಾಲಯ ಕ್ರಮ ಎದರಿಸಲು ರೆಡೆಯಾಗಿರಿ ಎಂದು ಹೇಳಿತು. ಅಲ್ಲದೆ, ಕಳೆದ ತಿಂಗಳು ಪತಂಜಲಿ ಕಂಪನಿ … Continue reading ಕ್ರಮ ಎದುರಿಸಲು ರೆಡಿಯಾಗಿರಿ! ಯೋಗ ಗುರು ಬಾಬಾ ರಾಮದೇವ್​ಗೆ ಸುಪ್ರೀಂಕೋರ್ಟ್​ ತರಾಟೆ