ಭೀಕರ ಕರಡಿ ದಾಳಿಗೆ ತತ್ತರಿಸಿದ ಚನ್ನಪಟ್ಟಣ: ನಗರಸಭೆ ಮಾಜಿ ಸದಸ್ಯೆ ಸ್ಥಿತಿ ಗಂಭೀರ
ರಾಮನಗರ: ಚನ್ನಪಟ್ಟಣ ನಗರದಲ್ಲಿ ಇದೇ ಮೊದಲ ಸಲ ಕರಡಿಗಳ ದಾಳಿ ನಡೆದಿದ್ದು, ಬುಧವಾರ ಬೆಳಗ್ಗೆ ರಂಗೋಲಿ ಹಾಕುತ್ತಿದ್ದ ನಗರಸಭೆಯ ಮಾಜಿ ಸದಸ್ಯೆ ಸಾಕಮ್ಮ ಅವರ ಮೇಲೆ ದಾಳಿ ಎಸಗಿವೆ. ಗಂಭೀರ ಗಾಯಗೊಂಡಿರುವ ಅವರನ್ನು ಕೂಡಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ತಳವಾರ, ಪರಿವಾರಕ್ಕೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಿ ನಗರದ ಡೂಮ್ಲೈಡ್ ಸರ್ಕಲ್ ಬಳಿ ಸಾಕಮ್ಮ ಅವರ ಮನೆ ಇದ್ದು, ಮುಂಜಾನೆ 5 ಗಂಟೆಗೆ ಮನೆ ಬಾಗಿಲಿಗೆ ರಂಗೋಲಿ ಹಾಕುತ್ತಿದ್ದ ವೇಳೆ … Continue reading ಭೀಕರ ಕರಡಿ ದಾಳಿಗೆ ತತ್ತರಿಸಿದ ಚನ್ನಪಟ್ಟಣ: ನಗರಸಭೆ ಮಾಜಿ ಸದಸ್ಯೆ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed