ಬಿಜೆಪಿಗೆ ಮತ ಹಾಕಿದ್ದಕ್ಕಾಗಿ ಥಳಿಸ್ಪಲ್ಪಟ್ಟ ಮುಸ್ಲಿಂ ಮಹಿಳೆ: ಭದ್ರತೆಯ ಭರವಸೆ ನೀಡಿದ ಸಿಎಂ ಚವ್ಹಾಣ್​

ಭೋಪಾಲ್: ಈಗಷ್ಟೇ ಜರುಗಿದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯ ಗಳಿಸಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಕೇಸರಿ ಪಕ್ಷ ಅಧಿಕಾರಕ್ಕೆ ಬಂದಿದೆ. ಮಧ್ಯಪ್ರದೇಶದಲ್ಲಂತೂ 230 ಸ್ಥಾನಗಳ ಪೈಕಿ 163ರಲ್ಲಿ ಜಯ ಗಳಿಸುವ ಮೂಲಕ ನಿರೀಕ್ಷೆಗೂ ಮೀರಿ ಸಾಧನೆ ಮಾಡಿದೆ. ಬಿಜೆಪಿಯು ಹಿಂದೂ ವೋಟ್​ ಬ್ಯಾಂಕ್​ ನೆಚ್ಚಿಕೊಂಡಿರುವ ಪಕ್ಷ ಎಂಬ ಭಾವನೆ ನೆಲೆಯೂರಿದೆ. ಈ ಪಕ್ಷಕ್ಕೆ ಅಲ್ಪಸಂಖ್ಯಾತರ ಬೆಂಬಲ ಅಷ್ಟಕ್ಕಷ್ಟೇ. ಹಾಗಂತ, ಅವರಾರೂ ಬಿಜೆಪಿಗೆ ಮತ ಹಾಕುವುದೇ ಇಲ್ಲ ಅಂತೇನಲ್ಲ. ಮಧ್ಯಪ್ರದೇಶದಲ್ಲಿ ಮುಸ್ಲಿಂ … Continue reading ಬಿಜೆಪಿಗೆ ಮತ ಹಾಕಿದ್ದಕ್ಕಾಗಿ ಥಳಿಸ್ಪಲ್ಪಟ್ಟ ಮುಸ್ಲಿಂ ಮಹಿಳೆ: ಭದ್ರತೆಯ ಭರವಸೆ ನೀಡಿದ ಸಿಎಂ ಚವ್ಹಾಣ್​