‘ನಿನ್ನ ಮಾತನ್ನು ಕೇಳಿಯೇ ನಾನು ಈ ಪರಿಸ್ಥಿತಿಗೆ ಬಂದಿದ್ದು’ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ? ಯಾರ ಬಗ್ಗೆ?

ಬೆಂಗಳೂರು: ವಸತಿ ಸಚಿವ ವಿ. ಸೋಮಣ್ಣ ಯಾರ ಮಾತನ್ನು ಕೇಳುತ್ತಾರೆ ಎಂಬ ಕುರಿತಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ್ ನಡುವೆ ವಿಧಾನಸಭೆಯಲ್ಲಿ ವಾದ ನಡೆಯಿತು. ಅದಕ್ಕೆ ತಾವು ಎಲ್ಲರ ಮಾತನ್ನು ಕೇಳುತ್ತೇನೆ. ಆದರೆ, ನನ್ನ ಮಾತನ್ನೇ ನೀವ್ಯಾರೂ ಕೇಳುವುದಿಲ್ಲ ಎಂದು ವಿ. ಸೋಮಣ್ಣ ಹೇಳುವ ಮೂಲಕ ಸದನದಲ್ಲಿ ಹಾಸ್ಯದ ವಾತಾವರಣ ಸೃಷ್ಟಿಸಿದರು. ಬಜೆಟ್ ಮೇಲಿನ ಚರ್ಚೆ ವೇಳೆ ಎಚ್.ಕೆ. ಪಾಟೀಲ್ ಸೋಮಣ್ಣ ಅವರನ್ನು ಸಂಬೋಧಿಸಿ ಮಾತನಾಡುತ್ತಿದ್ದರು. ಆಗ ಮಧ್ಯಪ್ರವೇಶಿಸಿದ ವಿರೋಧಪಕ್ಷ … Continue reading ‘ನಿನ್ನ ಮಾತನ್ನು ಕೇಳಿಯೇ ನಾನು ಈ ಪರಿಸ್ಥಿತಿಗೆ ಬಂದಿದ್ದು’ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ? ಯಾರ ಬಗ್ಗೆ?