More

    ಬೆಡ್​​ ಹಂಚಿಕೆ ಬಗ್ಗೆ ಸಭೆ ; 2 ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನೋಟೀಸ್

    ಬೆಂಗಳೂರು: ಆಸ್ಪತ್ರೆ ಬೆಡ್​ ಹಂಚಿಕೆ ಸಂಬಂಧಿಸಿದಂತೆ ಚರ್ಚೆಗೆ ಕರೆಯಲಾದ ಸಭೆಗೆ ಗೈರುಹಾಜರಾದ 2 ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನೋಟೀಸ್ ನೀಡಿ ಸಮಜಾಯಿಷಿ ಕೇಳಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ‌, ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಮಕ್ಷಮ ಹಾಸಿಗೆ‌ ಹಂಚಿಕೆಗೆ‌ ಸಂಬಂಧಿಸಿದಂತೆ ಬೆಂಗಳೂರಿನ ಖಾಸಗಿ‌ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಯುತ್ತಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದಾರೆ.

    ಕ್ರೀಡಾಂಗಣದ ಹೊರಗೆ ಕಾದಾಡಿದ ಕುಸ್ತಿಪಟುಗಳು ! ಒಲಂಪಿಕ್​ ಚಾಂಪಿಯನ್​ ಸುಶೀಲ್​ಕುಮಾರ್​ ವಿರುದ್ಧ ಎಫ್​.ಐ.ಆರ್​.

    ತುಮಕೂರು, ಚಾಮರಾಜನಗರ, ಮಂಡ್ಯದಲ್ಲಿ ಆಕ್ಸಿಜನ್ ಸಮಸ್ಯೆ ಉಲ್ಬಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts