ಭಿಕ್ಷಾಟನೆ ವಿರುದ್ಧ ಪೊಲೀಸರ ಡ್ರೈವ್: ಸುಮನಹಳ್ಳಿ ನಿರಾಶ್ರಿತರ ಕೇಂದ್ರಕ್ಕೆ 37 ಭಿಕ್ಷುಕರ ರವಾನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಿಕ್ಷುಕರ ವಿರುದ್ಧ ಕಾರ್ಯಾಚರಣೆ ನಡೆಸಿದ ಪಶ್ಚಿಮ ವಿಭಾಗದ ಪೊಲೀಸರು 37 ನಿರ್ಗತಿಕರನ್ನು ರಕ್ಷಣೆ ಮಾಡಿ ನಿರಾಶ್ರಿತರ ಕೇಂದ್ರಕ್ಕೆ ಒಪ್ಪಿಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ. ಪಾಟೀಲ್ ಮಾರ್ಗದರ್ಶನದಲ್ಲಿ ಬ್ಯಾಟರಾಯನಪುರ, ಚಂದ್ರಾಲೇಔಟ್, ಕೆಂಗೇರಿ, ವಿಜಯನಗರ, ಕೆ.ಆರ್.ಮಾರ್ಕೆಟ್ ಮತ್ತು ಉಪ್ಪಾರಪೇಟೆ ಪೊಲೀಸರು ಬುಧವಾರ ತಮ್ಮ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದರು. ಕೆಂಪೇಗೌಡ ಬಸ್ ನಿಲ್ದಾಣ, ಅಣ್ಣಮ್ಮ ದೇವಸ್ಥಾನ, ಸಂಗೋಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ದೇವಸ್ಥಾನ, ಟ್ರಾಫಿಕ್ ಸಿಗ್ನಲ್, ಬಸ್ ನಿಲ್ದಾಣ ಸೇರಿದಂತೆ … Continue reading ಭಿಕ್ಷಾಟನೆ ವಿರುದ್ಧ ಪೊಲೀಸರ ಡ್ರೈವ್: ಸುಮನಹಳ್ಳಿ ನಿರಾಶ್ರಿತರ ಕೇಂದ್ರಕ್ಕೆ 37 ಭಿಕ್ಷುಕರ ರವಾನೆ