ಡಿಕೆಶಿ ಮನವೊಲಿಕೆ ಹಿಂದಿದೆ ಸೋನಿಯಾ ಗಾಂಧಿ ಪಾತ್ರ: ಆ ಒಂದು ಕರೆಗೆ ಕರಗಿದ ಕನಕಪುರದ ಬಂಡೆ
ನವದೆಹಲಿ: ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ನಡೆದ ಹಗ್ಗಜಗ್ಗಾಟಕ್ಕೆ ಇಂದು ಅಂತಿಮ ತೆರೆಬಿದ್ದಿದೆ. ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಇಂದು ಅಧಿಕೃತವಾಗಿ ಘೋಷಣೆಯಾಗಿದೆ. ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕೆ ಪಟ್ಟುಹಿಡಿದಿದ್ದ ಡಿಕೆಶಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪಾತ್ರ ಇಲ್ಲಿ ಬಹುಮುಖ್ಯವಾಗಿದೆ. ರಾಹುಲ್ ಗಾಂಧಿ ಮಾತಿಗೂ ಒಪ್ಪದ ಡಿಕೆಶಿ ಅಂತಿಮವಾಗಿ ಸೋನಿಯಾ ಗಾಂಧಿ ಮಾತಿಗೆ ಕರಗಿ ಸಿಎಂ ರೇಸ್ನಿಂದ ಹಿಂದೆ ಸರಿದಿದ್ದಾರೆ. ಅಧಿಕಾರ ಹಂಚಿಕೆ … Continue reading ಡಿಕೆಶಿ ಮನವೊಲಿಕೆ ಹಿಂದಿದೆ ಸೋನಿಯಾ ಗಾಂಧಿ ಪಾತ್ರ: ಆ ಒಂದು ಕರೆಗೆ ಕರಗಿದ ಕನಕಪುರದ ಬಂಡೆ
Copy and paste this URL into your WordPress site to embed
Copy and paste this code into your site to embed