ಸಂಜೆ ಹೈಕಮಾಂಡ್​ನಿಂದ ಸಂದೇಶ ಬರಲಿದ್ದು, ಬಳಿಕ ಏನಾಗಲಿದೆ ಎಂದು ನಿಮಗೇ ಗೊತ್ತಾಗುತ್ತೆ: ಸಿಎಂ ಬಿಎಸ್​ವೈ

ಬೆಳಗಾವಿ: ಬಿಜೆಪಿ ಹೈಕಮಾಂಡ್​ನಿಂದ ಸಂದೇಶ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಹೇಳಿದರು. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಗೆ ನೀಡಲು ಸಿಎಂ ಬಿಎಸ್​ವೈ ಇಂದು ಬೆಳಗ್ಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಠಿ ಹಾನಿಯಾಗಿದೆ. ದೇವರ ದೆಯೆಯಿಂದ ಮಳೆ ಕಮ್ಮಿಯಾಗಿದೆ. ಮಳೆ ನಿಲ್ಲಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆಂದರು. ಬಳಿಕ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು ಇಂದು ಸಂಜೆ ದೆಹಲಿ … Continue reading ಸಂಜೆ ಹೈಕಮಾಂಡ್​ನಿಂದ ಸಂದೇಶ ಬರಲಿದ್ದು, ಬಳಿಕ ಏನಾಗಲಿದೆ ಎಂದು ನಿಮಗೇ ಗೊತ್ತಾಗುತ್ತೆ: ಸಿಎಂ ಬಿಎಸ್​ವೈ