ಜೀವನದಲ್ಲಿ ಜಿಗುಪ್ಸೆ ಹೊಂದಿ ಕೆರೆಗೆ ಹಾರಿದ ಮಹಿಳೆ: ಪ್ರಾಣ ಪಣಕ್ಕಿಟ್ಟು ರಕ್ಷಣೆ ಮಾಡಿದ ಬೆಳಗಾವಿ ಕಾನ್ಸ್ಟೆಬಲ್
ಬೆಳಗಾವಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಸಂಚಾರಿ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ತಮ್ಮ ಪ್ರಾಣವನ್ನು ಲೆಕ್ಕಿಸದೇ ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿಯ ಕೋಟೆ ಕೆರೆ (ಕಿಲ್ಲಾ ಕೆರೆ) ಬಳಿ ನಿನ್ನೆ (ಜು.22) ಸಂಜೆ 4.45ರ ಸುಮಾರಿಗೆ ನಡೆದಿದೆ. ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ 44 ವರ್ಷದ ಶೀವಲೀಲಾ ಎಂಬಾಕೆ ಕೆರೆಗೆ ಹಾರಿದನ್ನು ಗಮನಿಸಿ, ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಉತ್ತರ ಸಂಚಾರ ಠಾಣೆಯ ಕಾನ್ಸ್ಟೆಬಲ್ ಕಾಶಿನಾಥ ಈರಿಗಾರಗೆ ಮಾಹಿತಿ … Continue reading ಜೀವನದಲ್ಲಿ ಜಿಗುಪ್ಸೆ ಹೊಂದಿ ಕೆರೆಗೆ ಹಾರಿದ ಮಹಿಳೆ: ಪ್ರಾಣ ಪಣಕ್ಕಿಟ್ಟು ರಕ್ಷಣೆ ಮಾಡಿದ ಬೆಳಗಾವಿ ಕಾನ್ಸ್ಟೆಬಲ್
Copy and paste this URL into your WordPress site to embed
Copy and paste this code into your site to embed