ಮಂತ್ರಿಗಿರಿಗಾಗಿ ದೇವರ ಮೋರೆ ಹೋದ ರಮೇಶ್ ಜಾರಕಿಹೊಳಿ: ಬೆಳಗಾವಿ ಸಾಹುಕಾರನ ಟೆಂಪಲ್​ ರನ್​

ಬೆಳಗಾವಿ: ಕಳೆದುಕೊಂಡ ಮಂತ್ರಿಗಿರಿಯನ್ನು ಮತ್ತೆ ಪಡೆಯಲು ಹರಸಾಹಸ ಪಡುತ್ತಿರುವ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಟೆಂಪಲ್​ ರನ್​ ಮುಂದುವರಿಸಿದ್ದಾರೆ. ಕಳೆದ ವಾರ ಪುತ್ರ ಅಮರನಾಥ ಸೇರಿದಂತೆ ಆಪ್ತರೊಂದಿಗೆ ಕೇದಾರನಾಥನ ದರ್ಶನ ಮಾಡಿದ್ದ ಜಾರಕಿಹೊಳಿ, ಇದೀಗ ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಪಡೆದಿದ್ದಾರೆ. ನಿನ್ನೆ ಶುಕ್ರವಾರ ಹಿನ್ನೆಲೆಯಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದಹಾಗೆ ಕೊಲ್ಲಾಪುರ ಮಹಾಲಕ್ಷ್ಮಿ, ರಮೇಶ್ ಜಾರಕಿಹೊಳಿ ಅವರ ಮನೆದೇವರು. ಭೇಟಿ ವೇಳೆ ಮಾಜಿ ಶಾಸಕ … Continue reading ಮಂತ್ರಿಗಿರಿಗಾಗಿ ದೇವರ ಮೋರೆ ಹೋದ ರಮೇಶ್ ಜಾರಕಿಹೊಳಿ: ಬೆಳಗಾವಿ ಸಾಹುಕಾರನ ಟೆಂಪಲ್​ ರನ್​