ಸಿಆರ್ಪಿಎಫ್ ಯೋಧನ ವಿರುದ್ಧ ಕೇಸು ದಾಖಲು ಪ್ರಕರಣ: ಸದಲಗಾ ಸಬ್ ಇನ್ಸ್ಪೆಕ್ಟರ್ ತಲೆದಂಡ
ಬೆಳಗಾವಿ: ಸಿಆರ್ಪಿಎಫ್ ಯೋಧ ಸಚಿನ್ ಸಾವಂತ್ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಕರ್ತವ್ಯ ಲೋಪ ಆರೋಪದಡಿ ಸದಲಗಾ ಸಬ್ ಇನ್ಸ್ಪೆಕ್ಟರ್ರನ್ನು ಅಮಾನತು ಮಾಡಲಾಗಿದೆ. ಯೋಧನ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡದ ಹಿನ್ನಲೆಯಲ್ಲಿ ಪಿಎಸ್ಐ ಅನಿಲ್ ಕುಮಾರ್ ಸಸ್ಪೆಂಡ್ ಆಗಿರುವುದಾಗಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ತಿಳಿಸಿದರು. ಪ್ರಕರಣ ಕುರಿತು ತನಿಖೆ ಮುಂದುವರೆದಿದೆ ಎಂದರು. ಯೋಧ ಸಚಿನ್ ಬಿಡುಗಡೆಯಾದ ಬಳಿಕ ಆತನಿಂದ ಹೇಳಿಕೆ ಪಡೆದಿದ್ದು, ಪ್ರಾಥಮಿಕ ತನಿಖೆಯಲ್ಲಿ ಪಿಎಸ್ಐ ಅನಿಲ್ಕುಮಾರ್ ಕರ್ತವ್ಯ ಲೋಪ ಕಂಡುಬಂದಿರುವುದರಿಂದ ಅಮಾನತು ಮಾಡಲಾಗಿದೆ ಎಂದು … Continue reading ಸಿಆರ್ಪಿಎಫ್ ಯೋಧನ ವಿರುದ್ಧ ಕೇಸು ದಾಖಲು ಪ್ರಕರಣ: ಸದಲಗಾ ಸಬ್ ಇನ್ಸ್ಪೆಕ್ಟರ್ ತಲೆದಂಡ
Copy and paste this URL into your WordPress site to embed
Copy and paste this code into your site to embed