ಬೆರಳು ಕೋಯ್ದು ದೇವಿಗೆ ರಕ್ತದ ತಿಲಕವಿಟ್ಟ ಶ್ರೀರಾಮಸೇನೆ ಕಾರ್ಯಕರ್ತ
ಚಿಕ್ಕೋಡಿ: ಶ್ರೀರಾಮಸೇನೆ ಕಾರ್ಯಕರ್ತನೊಬ್ಬ ತಲವಾರ್ನಿಂದ ಕೈ ಬೆರಳು ಕೋಯ್ದು ರಕ್ತದಿಂದ ದುರ್ಗಾದೇವಿಗೆ ತಿಲಕವಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನಡೆದಿದೆ. ನವರಾತ್ರಿ ಉತ್ಸವದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರೊಬ್ಬರು ತನ್ನ ಬೆರಳನ್ನು ತಲವಾರ್ನಿಂದ ಕೊಯ್ದುಕೊಂಡು ದುರ್ಗಾದೇವಿ ಮೂರ್ತಿಗೆ ತಿಲಕವಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಏನಿದೆ?: ಬಸ್ತವಾಡ ಗ್ರಾಮದ ಕಾಡಸಿದ್ದೇಶ್ವರ ದೇವಸ್ಥಾನದ ಬಳಿ ಗ್ರಾಮದ ದುರ್ಗಾಮಾತಾ ಉತ್ಸವ ಕಮೀಟಿ … Continue reading ಬೆರಳು ಕೋಯ್ದು ದೇವಿಗೆ ರಕ್ತದ ತಿಲಕವಿಟ್ಟ ಶ್ರೀರಾಮಸೇನೆ ಕಾರ್ಯಕರ್ತ
Copy and paste this URL into your WordPress site to embed
Copy and paste this code into your site to embed