ಬೆಳಗಾವಿ: ಅಕ್ರಮ ಗೋ ಸಾಗಾಟ ಮಾಡ್ತಿದ್ದ ಲಾರಿ ಚಾಲಕ, ಕ್ಲೀನರ್​ ಮೇಲೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ!

ಬೆಳಗಾವಿ: ಹೊರವಲಯದ ಸುವರ್ಣ ವಿಧಾನಸೌಧದ ಬಳಿ ಹಿಂದೂ ಕಾರ್ಯಕರ್ತರು ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದು ಚಾಲಕ ಮತ್ತು ಕ್ಲೀನರ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್​ನ ಚೊಂಬಾಸ್ತ್ರಕ್ಕೆ ಹುಬ್ಬಳ್ಳಿಯಲ್ಲಿ ತಿರುಗೇಟು ನೀಡಿದ ಜೆಪಿ ನಡ್ಡಾ! ಉದ್ರಿಕ್ತ ಯುವಕರ ಗುಂಪು ಚಾಲಕ ಮತ್ತು ಕ್ಲೀನರ್‌ನನ್ನು ಥಳಿಸಿ ಲಾರಿ ಗಾಜು ಪುಡಿ ಪುಡಿಗೊಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಗಾಯಗೊಂಡಿರುವ ಚಾಲಕ ಮತ್ತು ಕ್ಲೀನರ್‌ನನ್ನು ಆಸ್ಪತ್ರೆಗೆ … Continue reading ಬೆಳಗಾವಿ: ಅಕ್ರಮ ಗೋ ಸಾಗಾಟ ಮಾಡ್ತಿದ್ದ ಲಾರಿ ಚಾಲಕ, ಕ್ಲೀನರ್​ ಮೇಲೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ!