ಬಳ್ಳಾರಿ: 5 ಕೋಟಿ ನಗದು, 3 ಕೆಜಿ ಚಿನ್ನ, 68 ಕೆಜಿ ಗಟ್ಟಿ ಬೆಳ್ಳಿ, 103 ಕೆಜಿ ಆಭರಣ ವಶಕ್ಕೆ!
ಬಳ್ಳಾರಿ: ಲೋಕಸಭಾ ಚುನಾವಣೆ ವೇಳೆ ಬಳ್ಳಾರಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಬ್ರೂಸ್ಪೇಟೆ ಮನೆ ಮೇಲೆ ದಾಳಿ ನಡೆಸಿದ ಖಾಕಿಪಡೆ, ದಾಖಲೆಗಳಿಲ್ಲದ 5.6 ಕೋಟಿ ರೂ. ನಗದು ಹಾಗೂ 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಶ್ವಿನಿ ಪುನೀತ್ರಾಜ್ಕುಮಾರ್ ಬೆಂಬಲಕ್ಕೆ ನಿಂತ ನಟ ಜಗ್ಗೇಶ್; ನೇರವಾಗಿ ಇವರ ವಿರುದ್ಧ ಆಕ್ರೋಶ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ನಗರದ ಬ್ರೂಸ್ ಪೇಟೆ … Continue reading ಬಳ್ಳಾರಿ: 5 ಕೋಟಿ ನಗದು, 3 ಕೆಜಿ ಚಿನ್ನ, 68 ಕೆಜಿ ಗಟ್ಟಿ ಬೆಳ್ಳಿ, 103 ಕೆಜಿ ಆಭರಣ ವಶಕ್ಕೆ!
Copy and paste this URL into your WordPress site to embed
Copy and paste this code into your site to embed