More

    ಮದ್ವೆಯಾದ ಒಂದೇ ತಿಂಗಳಲ್ಲಿ ಉಪವಲಯ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣು

    ಬಳ್ಳಾರಿ: ಗಣಿನಾಡಿನ ಉಪವಲಯ ಅರಣ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದ್ದು, ಪ್ರಕರಣ ತಡವಾಗಿ ಬಯಲಿಗೆ ಬಂದಿದೆ.

    ಬಸವರಾಜ್ ವಿರಾಪುರ (31) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಂಡೂರು ಪಟ್ಟಣದ ಬಾಡಿಗೆ ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿರಿ: ಕ್ಲಾಸ್​ಮೇಟ್​ ನಂಬಿ ಚಾಟಿಂಗ್​ ಮಾಡುತ್ತಿದ್ದ ಯುವತಿಗೆ ವರ್ಷದ ಬಳಿಕ ಕಾದಿತ್ತು ಬಿಗ್​ ಶಾಕ್​!

    ಮೂಲತ ಗಂಗಾವತಿ ತಾಲೂಕು ಜಮಾಪುರ ಗ್ರಾಮದ ಬಸವರಾಜ್, ಮದುವೆಯಾಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ. ಸುಂದರ ವೈವಾಹಿಕ ಜೀವನ ನಡೆಸಬೇಕಾಗಿದ್ದ ಬಸವರಾಜ್ ಮದುವೆಯಾದ ಕೆಲವೇ ದಿನಗಳಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.

    ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಸಂಬಂಧ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ಬೆಂಕಿ ಹಚ್ಚಿಕೊಂಡು ಸಾವಿನ ಮನೆಯ ಕದ ತಟ್ಟಿದ 22ರ ಯುವತಿ! ಆ ರಾತ್ರಿ ಏನಾಯ್ತು?

    ಕಗ್ಗತ್ತಲಿನಲಿ ಮಂಗಳೂರಿನ ದಾರಿಮೇಲೆ ಕಂಡುಬಂದ ‘ಭೂತ’: ವಿಡಿಯೋ ವೈರಲ್​

    ಗೆಲ್ಲುತ್ತಿದ್ದಂತೆ ತನ್ನ ದುರ್ಬುದ್ಧಿ ತೋರಿದ ಗ್ರಾಪಂ ಸದಸ್ಯ: ಮಹಿಳೆಗೆ ಇಟ್ಟ ಬೇಡಿಕೆ ಮನಕುಲ ತಲೆತಗ್ಗಿಸುವಂಥದ್ದು!

    ಬೆಡ್​ರೂಂನಲ್ಲಿ ಕೂಡಿ ಹಾಕಿ ವೃದ್ಧೆ ಮೇಲೆ ಯುವಕನಿಂದ ರೇಪ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts