ಬಡವರಿಗೆ ಜನೌಷಧ ಕೇಂದ್ರದ ಲಾಭ, ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿಕೆ

blank

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ಜನೌಷಧ ಕೇಂದ್ರಗಳಲ್ಲಿ ಅಗ್ಗದ ದರದಲ್ಲಿ ಔಷಧ ಲಭ್ಯವಾಗುತ್ತಿದೆ. ಇದರಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.

ನಗರದ ಕೋಲಾಚಲಂ ಕಾಂಪೌಂಡ್‌ನಲ್ಲಿರುವ ಜನೌಷಧ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಕೇಂದ್ರದಲ್ಲಿ ಔಷಧಗಳು ಕಡಿಮೆ ದರಕ್ಕೆ ದೊರೆಯುವ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.ಮೆಡಿಕಲ್ ಸ್ಟೋರ್‌ಗಳಲ್ಲಿ 100 ರೂ.ಗೆ ಸಿಗುವ ಔಷಧ ಜನೌಷಧ ಕೇಂದ್ರದಲ್ಲಿ 15ರಿಂದ 20 ರೂ. ಗೆ ಸಿಗುತ್ತಿದೆ ಎಂದು ತಿಳಿಸಿದರು.

ರಾಬಕೊ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರೆಡ್ಡಿ, ಪಾಲಿಕೆಯ ಮಾಜಿ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ ಮೋತ್ಕರ್, ಜನೌಷಧ ಕೇಂದ್ರದ ಮೇಘನಾಥ, ಮಂಜುನಾಥ ಇತರರಿದ್ದರು.

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಸ್ಪೈಸಿ ಬಟರ್ ಕಿಚಡಿ; ಇಲ್ಲಿದೆ ಸಿಂಪಲ್​ ವಿಧಾನ | Recipe

ಪ್ರತಿ ಬಾರಿ ಮನೆಯಲ್ಲಿ ಸಿಂಪಲ್ ಕಿಚಡಿ ತಿಂದು ಬೇಜಾರಾಗಿದ್ಯಾ. ವಿಶೇಷ ರೀತಿಯ ಹೋಟೆಲ್​ ಸ್ಟೈಲ್​ ಟೇಸ್ಟಿ…

ತುಪ್ಪ ಸೇವಿಸಿದರೆ ಪಿರಿಯಡ್ಸ್​ ನೋವು ಇರುವುದಿಲ್ಲವೇ; ತಜ್ಞರು ಹೇಳೋದೇನು? | Health Tips

ಋತುಚಕ್ರದ ಸಮಯದಲ್ಲಿ ಮಹಿಳೆಯರು ಸಾಮಾನ್ಯವಾಗಿ ನೋವು, ಉಬ್ಬುವುದು ಮತ್ತು ಹೆಪ್ಪುಗಟ್ಟುವಿಕೆಯಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು…

ಜಿಮ್​​ಗೆ ಹೋಗದೆ ಮನೆಯಲ್ಲೆ ಮಾಡಿ ಈ 3 ವ್ಯಾಯಾಮ; ಸ್ಲಿಮ್​ ಆಗಲು ಈ ಟಿಪ್ಸ್​​​ | Health Tips

ಸಿನಿಮಾ ನಟಿಯರನ್ನು ನೋಡಿ ನನಗೂ ಅವರಂತಹ ದೇಹಾಕೃತಿ ಇದ್ದಿದ್ದರೆ ಚೆನ್ನಾಗಿರುತಿತ್ತು ಎಂದು ಅನಿಸುತ್ತದೆಯೇ? ಹೌದು ಎಂದಾದರೆ…