ಅಸೆಂಬ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿ ನಾಯಕರಿಗೆ RSS ಖಡಕ್ ಎಚ್ಚರಿಕೆ!
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಾಲು ಸಾಲು ಸಮಾವೇಶಗಳು ಹಾಗೂ ಸಭೆಗಳು ನಡೆಯುತ್ತಿದ್ದು, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳು ಭರ್ಜರಿ ಕಸರತ್ತು ನಡೆಸುತ್ತಿವೆ. ಇದರ ನಡುವೆ ಆಡಳಿತಾರೂಢ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಖಡಕ್ ಎಚ್ಚರಿಕೆಯನ್ನು ನೀಡಿದೆ. ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ತನ್ನ ಸಮೀಕ್ಷಾ ವರದಿಯನ್ನು ಆಧರಿಸಿ ಆರ್ಎಸ್ಎಸ್ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದೆ. ಸರ್ಕಾರ ಹಾಗೂ ಶಾಸಕರು ಇಬ್ಬರಿಗೂ ಪ್ರಬಲ … Continue reading ಅಸೆಂಬ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿ ನಾಯಕರಿಗೆ RSS ಖಡಕ್ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed