ಕಾಂಗ್ರೆಸ್ ಮುಖಂಡ ಅಲ್ತಾಫ್​ ಖಾನ್ ಹತ್ಯೆಗೆ ಮನೆ ಮುಂದೆ ಹೊಂಚು ಹಾಕಿದ್ದ ಮೂವರು ಪೊಲೀಸರ ವಶ!

ಬೆಂಗಳೂರು: ಕಾಂಗ್ರೆಸ್​ ಮುಖಂಡ ಅಲ್ತಾಫ್​ ಖಾನ್​ ಮೇಲೆ ದಾಳಿ ಮಾಡಲು ಮಾರಕಾಸ್ತ್ರಗಳೊಂದಿಗೆ ಅಲ್ತಾಫ್​ ಮನೆ ಬಳಿ ಬಂದಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಯುವಕರನ್ನು ಹಿಡಿದು ಸ್ಥಳೀಯರು ಜೆ.ಜೆ.ನಗರ ಪೊಲೀಸರ ವಶಕ್ಕೆ ನೀಡಿದ್ದಾರೆ. ನಿನ್ನೆ (ಡಿ.24) ರಾತ್ರಿ ಹತ್ತು ಗಂಟೆ ಸುಮಾರಿಗೆ ಆರೋಪಿಗಳು ಜೆಜೆ ನಗರ ಠಾಣಾ ವ್ಯಾಪ್ತಿಯಲ್ಲಿರುವ ಅಲ್ತಾಫ್​ ಖಾನ್ ಮನೆ ಬಳಿ ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದರು. ಆಟೋರಿಕ್ಷಾದಲ್ಲಿ ಬಂದು ಹೊಂಚು ಹಾಕಿ ಕುಳಿತ್ತಿದ್ದರು. ಅಲ್ತಾಫ್​ ಮನೆಯಿಂದ ಆಚೆ ಬರದಿದ್ದಾಗ, ಮನೆಯಿಂದ ಹೊರ … Continue reading ಕಾಂಗ್ರೆಸ್ ಮುಖಂಡ ಅಲ್ತಾಫ್​ ಖಾನ್ ಹತ್ಯೆಗೆ ಮನೆ ಮುಂದೆ ಹೊಂಚು ಹಾಕಿದ್ದ ಮೂವರು ಪೊಲೀಸರ ವಶ!