ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ. ಶಿವಕುಮಾರ್

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಶುಕ್ರವಾರ ಕೇಳಿದ ಪ್ರಶ್ನೆಗಳಿಗೆ ಡಿಕೆಶಿ ಪ್ರತಿಕ್ರಿಯಿಸಿದರು. ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ … Continue reading ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ. ಶಿವಕುಮಾರ್