ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಐಟಿ ಅಧಿಕಾರಿಗಳು: ಗುತ್ತಿಗೆದಾರರು, ಉದ್ಯಮಿ ಮನೆಗಳ ಮೇಲೆ ದಾಳಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರು, ಚಾರ್ಟೆಡ್​ ಅಕೌಂಟೆಂಟ್​ ಹಾಗೂ ಉದ್ಯಮಿಗಳ ಮನೆ ಮೇಲೆ ದಾಳಿ ಮಾಡುವ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ನೀರಾವರಿ ಇಲಾಖೆಗೆ ಸಂಬಂಧಿಸಿದ ಐಟಿ ದಾಳಿ ಇದಾಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಮೂರು ಇನ್ನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ಸಹಕಾರ ನಗರದ ರಾಹುಲ್ ಎಂಟರ್ ಪ್ರೈಸಸ್ ಹಾಗೂ ಮಾನ್ಯತಾ ಟೆಕ್​ಪಾರ್ಕಿನ ಎನ್.ಆರ್.ರಾಯಲ್ ಮ್ಯಾನರ್ ಅಪಾರ್ಟ್ಮೆಂಟ್​ ಮೇಲೆ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. 15 ಕ್ಕೂ ಅಧಿಕ ಜನರಿಗೆ ಸೇರಿದ … Continue reading ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಐಟಿ ಅಧಿಕಾರಿಗಳು: ಗುತ್ತಿಗೆದಾರರು, ಉದ್ಯಮಿ ಮನೆಗಳ ಮೇಲೆ ದಾಳಿ