ಬೆಂಗಳೂರು ಕಂಬಳಕ್ಕೆ 8 ಲಕ್ಷ ಮಂದಿ ಸೇರುವ ನಿರೀಕ್ಷೆ

ಮಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ನ. 25 ಮತ್ತು 26ರಂದು ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿದೆ. ಒಂದು ಹಂತದ ಕಂಬಳ ಕರೆಗಳ ನಿರ್ಮಾಣ ಕಾರ್ಯ ನಡೆದಿದೆ. ಕಂಬಳದ ಎರಡು ದಿನಗಳ ಅವಧಿಯಲ್ಲಿ ಸುಮಾರು 8 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ ಎಂದು ಶಾಸಕ, ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಗೌರವ ಅತಿಥಿಯಾಗಿ ಭಾಗವಹಿಸಿ ಬೆಂಗಳೂರು ಕಂಬಳದ ಬಗ್ಗೆ ಮಾಹಿತಿ ನೀಡಿದ ಅವರು … Continue reading ಬೆಂಗಳೂರು ಕಂಬಳಕ್ಕೆ 8 ಲಕ್ಷ ಮಂದಿ ಸೇರುವ ನಿರೀಕ್ಷೆ