ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯುತ್ಸವಕ್ಕೆ ಚಾಲನೆ ಇಂದು
ಬೆಂಗಳೂರು: ಬೆಂಗಳೂರು ಐತಿಹಾಸಿಕ ಕರಗ ಶಕ್ತ್ಯುತ್ಸವ (ಸೋಮವಾರ)ಏ.15 ಆರಂಭವಾಗಲಿದೆ. ಇದನ್ನೂ ಓದಿ: ಅಯೋಧ್ಯೆ ಬಾಲರಾಮ ದೇವರ ದರ್ಶನಕ್ಕೆ ವಿಐಪಿ ದರ್ಶನ ನಿಷೇಧ! ಏ.15ರ ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದ್ದು ಈ ಬಾರಿಯೂ ಪೂಜಾರಿ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಅವರು ಈಗಾಗಲೇ ದೇವಾಲಯ ಸೇರಿದ್ದು ಜ್ಞಾನ, ಯೋಗ ಸೇರಿ ವಿವಿಧ ಧಾರ್ಮಿಕ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ದ್ರೌಪದಿ ಅಮ್ಮನವರ ಸಮೇತ ಶ್ರೀಧರ್ಮರಾಯಸ್ವಾಮಿಯ ಪರಿವಾರವನ್ನು ಹೊತ್ತು ಸಾಗುವ ಬೃಹತ್ ಮರದ ತೇರು ನವೀಕರಣಗೊಂಡು ರಥೋತ್ಸವಕ್ಕೆ ಸಜ್ಜಾಗಿ ನಿಂತಿದೆ. ಉತ್ಸವದ ಯಶಸ್ಸಿಗೆ ವಕ್ಷಿಕುಲ … Continue reading ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯುತ್ಸವಕ್ಕೆ ಚಾಲನೆ ಇಂದು
Copy and paste this URL into your WordPress site to embed
Copy and paste this code into your site to embed