More

    ಬಾನಯಾನದಲ್ಲೂ ಮೊಳಗಿದ ಕನ್ನಡ ಗಾನ: ಕೋಟಿ ಕಂಠ ಗಾಯನ ಅಭಿಯಾನಕ್ಕೆ ಸ್ಪೈಸ್​ ಜೆಟ್​ ಬೆಂಬಲ

    ಬೆಂಗಳೂರು: ನವೆಂಬರ್​ 1ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಭಾಷೆಗೆ ಗೌರವ ಸಲ್ಲಿಸಲು ರಾಜ್ಯ ಸರ್ಕಾರ ಆರಂಭಿಸಿರುವ “ಕೋಟಿ ಕಂಠ ಗಾಯನ” ಅಭಿಯಾನಕ್ಕೆ ಸ್ಪೈಸ್​ ಜೆಟ್​ ವಿಮಾನ ಸಂಸ್ಥೆ ಬೆಂಬಲ ಸೂಚಿಸಿದೆ.

    ಬೆಂಗಳೂರಿನಿಂದ ಗ್ವಾಲಿಯರ್​ಗೆ ತೆರಳಿದ ಸ್ಪೈಸ್ ಜೆಟ್ ವಿಮಾನದಲ್ಲಿ ಪೈಲಟ್ ಹಾಗೂ ಪ್ರಯಾಣಿಕರು ಡಾ. ರಾಜ್​ಕುಮಾರ್​ ಅವರು ಹಾಡಿರುವ ಆಕಸ್ಮಿಕ ಚಿತ್ರದ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂಬ ಹಾಡನ್ನು ಹಾಡುವ ಮೂಲಕ ಅಭಿಯಾನಕ್ಕೆ ಸಾಥ್​ ನೀಡಿದ್ದಾರೆ.

    ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್​ ಕುಮಾರ್​ ಅವರು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದು, ಆಕಾಶದಲ್ಲಿ ಮೊಳಗಿದ ಕೋಟಿ ಕಂಠ ಗಾಯನ. ಕನ್ನಡ ಹಾಡುಗಳನ್ನು ಹಾಡಿ ಕನ್ನಡಾಭಿಮಾನ ಮೆರೆದ ಸ್ಪೈಸ್​ ಜೆಟ್​ ವಿಮಾನ ಸಿಬ್ಬಂದಿ ಹಾಗೂ ಪ್ರಯಾಣಿಕರು ಎಂದು ಬರೆದುಕೊಂಡಿದ್ದಾರೆ.

    ಟ್ವಿಟರ್​ ಮಾಲೀಕತ್ವ ವಹಿಸಿಕೊಳ್ಳುತ್ತಿದ್ದಂತೆ ಸಿಇಒ ಪರಾಗ್​ ಅಗರ್ವಾಲ್​ರನ್ನು ವಜಾಗೊಳಿಸಿದ ಎಲಾನ್​ ಮಸ್ಕ್​!

    ಆನೆ ಹಲ್ಲು ಮಾರಾಟ ಮಾಡಲು ಯತ್ನ: ಇಬ್ಬರ ಬಂಧನ, 20 ಕೆಜಿ ತೂಕದ 3 ಆನೆ ದವಡೆ ಹಲ್ಲುಗಳು ವಶ

    ರಾಜ್ಯಾದ್ಯಂತ ‘ಗಂಧದಗುಡಿ’ ಅದ್ಧೂರಿ ಬಿಡುಗಡೆ: ಬೆಳ್ಳಿಪರದೆಯಲ್ಲಿ ಅಪ್ಪು ನೋಡಿ ಭಾವುಕರಾದ ಅಭಿಮಾನಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts