ತಮಾಷೆಗಾಗಿ ಸ್ನೇಹಿತನ ಗುದನಾಳಕ್ಕೆ ಗಾಳಿ ಬಿಟ್ಟ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯೂ ಸಾಮಾಜಿಕ ಜಾಲತಾಣಗಳನ್ನು ನೋಡಿ ಹೆಚ್ಚು ಪ್ರಭಾವಿತರಾಗುತ್ತಿದ್ದು, ವೈರಲ್​ ಆಗುವ ಭರದಲ್ಲಿ ಹುಚ್ಚಾಟವಾಡಿ ತಮ್ಮ ಮೈಮೇಲೆ ಗಂಡಾಂತರವನ್ನು ಎಳೆದುಕೊಳ್ಳುತ್ತಿದ್ದಾರೆ. ಇದೀಗ ಅದಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಹುಚ್ಚಾಟಕ್ಕೆ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಮಾರ್ಚ್​ 25ರಂದು ಘಟನೆ ನಡೆದಿದ್ದು, ಮೃತ ಯುವಕನನ್ನು ಯೋಗೇಶ್​ (24) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ಮುರಳಿ (25) ಯನ್ನು ವಶಕ್ಕೆ ಪಡೆದಿದ್ದಾರೆ. ಏರ್​​ಪ್ರೆಷರ್‌ ಪೈಪ್‌ನಿಂದ ಗುದನಾಳಕ್ಕೆ ಗಾಳಿ … Continue reading ತಮಾಷೆಗಾಗಿ ಸ್ನೇಹಿತನ ಗುದನಾಳಕ್ಕೆ ಗಾಳಿ ಬಿಟ್ಟ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು