ತಮಾಷೆಗಾಗಿ ಸ್ನೇಹಿತನ ಗುದನಾಳಕ್ಕೆ ಗಾಳಿ ಬಿಟ್ಟ; ಕರುಳು ಬ್ಲಾಸ್ಟ್ ಆಗಿ ಯುವಕ ಸಾವು
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯೂ ಸಾಮಾಜಿಕ ಜಾಲತಾಣಗಳನ್ನು ನೋಡಿ ಹೆಚ್ಚು ಪ್ರಭಾವಿತರಾಗುತ್ತಿದ್ದು, ವೈರಲ್ ಆಗುವ ಭರದಲ್ಲಿ ಹುಚ್ಚಾಟವಾಡಿ ತಮ್ಮ ಮೈಮೇಲೆ ಗಂಡಾಂತರವನ್ನು ಎಳೆದುಕೊಳ್ಳುತ್ತಿದ್ದಾರೆ. ಇದೀಗ ಅದಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಹುಚ್ಚಾಟಕ್ಕೆ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಮಾರ್ಚ್ 25ರಂದು ಘಟನೆ ನಡೆದಿದ್ದು, ಮೃತ ಯುವಕನನ್ನು ಯೋಗೇಶ್ (24) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ಮುರಳಿ (25) ಯನ್ನು ವಶಕ್ಕೆ ಪಡೆದಿದ್ದಾರೆ. ಏರ್ಪ್ರೆಷರ್ ಪೈಪ್ನಿಂದ ಗುದನಾಳಕ್ಕೆ ಗಾಳಿ … Continue reading ತಮಾಷೆಗಾಗಿ ಸ್ನೇಹಿತನ ಗುದನಾಳಕ್ಕೆ ಗಾಳಿ ಬಿಟ್ಟ; ಕರುಳು ಬ್ಲಾಸ್ಟ್ ಆಗಿ ಯುವಕ ಸಾವು
Copy and paste this URL into your WordPress site to embed
Copy and paste this code into your site to embed