ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ: ಕೇಸರಿ ಕಾಲೇಜು ಬೇಕೆಂದು ಹಿಂದು ಸಂಘಟನೆಗಳ ಪಟ್ಟು

ಬೆಂಗಳೂರು: ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ಶುರುವಾಗಿದ್ದು, ನಮಗೆ ಕೇಸರಿ ಕಾಲೇಜು ಬೇಕು ಅಂತಾ ಹಿಂದು ಸಂಘಟನೆಗಳು ಪಟ್ಟು ಹಿಡಿದಿವೆ. ಮಾನ್ಯ ಮುಖ್ಯಮಂತ್ರಿಗಳೇ ನಿಮಗೆ ಬುದ್ಧಿ ಇದೇನ್ರೀ? ಯಾರ ವೋಟು ಪಡೆಯಲು ಈ ರೀತಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದೀರಿ. ನಮ್ಮದು ಹಿಂದುತ್ವದ ಪಕ್ಷ, ಹಿಂದೂತ್ವಕ್ಕಾಗಿ ನಮ್ಮ ಉಸಿರು ಎಂದು ಹೇಳಿಕೊಂಡು ಬಂದಿರುವ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿಗಳಾಗಿ ಈ ರೀತಿ ನಿಲುವುಗಳನ್ನು ತೆಗೆದುಕೊಂಡರೆ ಅವರನ್ನು ನೀವೇ ಬೆಳೆಸಿದ ಹಾಗೆ ಆಗುತ್ತದೆ ಮತ್ತು ಅವರ ಇಸ್ಲಾಮಿಕ್ ರಾಷ್ಟ್ರದ … Continue reading ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ: ಕೇಸರಿ ಕಾಲೇಜು ಬೇಕೆಂದು ಹಿಂದು ಸಂಘಟನೆಗಳ ಪಟ್ಟು