More

    ಪೊಲೀಸ್​ ದಂಪತಿ ಆತ್ಮಹತ್ಯೆಗೆ ಶರಣು: ಡಿವೈಎಸ್ಪಿ ಪ್ರಕರಣ ಬೆನ್ನಲ್ಲೇ ಪೊಲೀಸ್​ ಇಲಾಖೆಗೆ ಮತ್ತೊಂದು ಶಾಕ್​!

    ಬೆಂಗಳೂರು: ಸಿಐಡಿ ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಪೊಲೀಸ್​ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೊಂದು ಪ್ರಕರಣ ಶುಕ್ರವಾರ ವರದಿಯಾಗಿದೆ.

    ಇದನ್ನೂ ಓದಿ: ಮದುವೆಯಾಗಿ 2 ತಿಂಗಳಲ್ಲೇ ಹೊಟ್ಟೆಹಿಡಿದುಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ನೇಹಾ

    ಪೊಲೀಸ್ ಪೇದೆಗಳಾದ ಶೀಲಾ ಹಾಗೂ ಹೆಚ್.ಸಿ. ಸುರೇಶ್ ನೇಣಿಗೆ ಶರಣಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಶೀಲಾ‌ ಮತ್ತು ಸುರೇಶ್​ ಮದುವೆಯಾಗಿದ್ದರು. ಇಬ್ಬರದ್ದು ಪ್ರೇಮವಿವಾಹ. ಶೀಲಾ ಮೂಲತಃ ಚಿಕ್ಕಮಗಳೂರಿನವರು. ಸುರೇಶ್ ಕೋಲಾರ ಮೂಲದವರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್​ ತನಿಖಾ ನಂತರವಷ್ಟೇ ಪೂರ್ಣ ಮಾಹಿತಿ ದೊರೆಯಲಿದೆ.

    ಶೀಲಾ ಕೊತ್ತನೂರು ಠಾಣೆಯಲ್ಲಿ ಹಾಗೂ ಸುರೇಶ್​ ಸಂಪಿಗೆಹಳ್ಳಿ ಎಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಪ್ರಕರಣ ಸಂಬಂಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬಸ್​ಗೆ ಕಾಯುತ್ತಿದ್ದ ಯುವತಿ ಬಳಿ ಬಂದ ಆಟೋ ಚಾಲಕ: ಮಾತು ನಂಬಿದವಳಿಗೆ ಕಾದಿತ್ತು ಶಾಕ್!​

    ಸಲಾಡ್​ಗೆ ಈರುಳ್ಳಿ ಕೊಡು ಎಂದರೆ ಕರುಳು ಹೊರ ಬರುವಂತೆ ಚಾಕುವಿನಿಂದ ಇರಿದ!

    ಮದ್ವೆಯಾದ ಒಂದೇ ತಿಂಗಳಲ್ಲಿ ನವದಂಪತಿ ಆತ್ಮಹತ್ಯೆ ಯತ್ನ: ಹುಡುಗ ಸಾವು, ಕಣ್ಣೀರು ತರಿಸುವಂತಿದೆ ಡೆತ್​ನೋಟ್​ ಬರಹ!

    ಉಜಿರೆ ಬಾಲಕನ ಅಪಹರಣ ಪ್ರಕರಣ: ಬಿಡುಗಡೆಗೆ 17 ಕೋಟಿ ರೂ.ಗೆ ಬೇಡಿಕೆಯಿಟ್ಟ ಅಪಹರಣಕಾರರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts