ಪೊಲೀಸ್ ದಂಪತಿ ಆತ್ಮಹತ್ಯೆಗೆ ಶರಣು: ಡಿವೈಎಸ್ಪಿ ಪ್ರಕರಣ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಮತ್ತೊಂದು ಶಾಕ್!
ಬೆಂಗಳೂರು: ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಪೊಲೀಸ್ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೊಂದು ಪ್ರಕರಣ ಶುಕ್ರವಾರ ವರದಿಯಾಗಿದೆ. ಇದನ್ನೂ ಓದಿ: ಮದುವೆಯಾಗಿ 2 ತಿಂಗಳಲ್ಲೇ ಹೊಟ್ಟೆಹಿಡಿದುಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ನೇಹಾ ಪೊಲೀಸ್ ಪೇದೆಗಳಾದ ಶೀಲಾ ಹಾಗೂ ಹೆಚ್.ಸಿ. ಸುರೇಶ್ ನೇಣಿಗೆ ಶರಣಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಶೀಲಾ ಮತ್ತು ಸುರೇಶ್ ಮದುವೆಯಾಗಿದ್ದರು. ಇಬ್ಬರದ್ದು ಪ್ರೇಮವಿವಾಹ. ಶೀಲಾ ಮೂಲತಃ ಚಿಕ್ಕಮಗಳೂರಿನವರು. ಸುರೇಶ್ ಕೋಲಾರ ಮೂಲದವರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ … Continue reading ಪೊಲೀಸ್ ದಂಪತಿ ಆತ್ಮಹತ್ಯೆಗೆ ಶರಣು: ಡಿವೈಎಸ್ಪಿ ಪ್ರಕರಣ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಮತ್ತೊಂದು ಶಾಕ್!
Copy and paste this URL into your WordPress site to embed
Copy and paste this code into your site to embed