ನಟ ಉಪೇಂದ್ರಗೆ ನೋಟಿಸ್ ಜಾರಿ; ತಕ್ಷಣ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ ಪೊಲೀಸರು
ಬೆಂಗಳೂರು: ಸ್ಯಾಂಡಲ್ವುಡ್ ನಟ ಉಪೇಂದ್ರ ಅವರ ಆಕ್ಷೇಪಾರ್ಹ ಹೇಳಿಕೆ ಹಿನ್ನಲೆ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ತದನಂತರ ಹಲಸೂರು ಪೊಲೀಸ್ ಸ್ಟೇಷನ್ನಲ್ಲಿ ಕೂಡ ಮತ್ತೊಂದು ದೂರು ದಾಖಲಾಗಿದ್ದು, ಇದೀಗ ಪೊಲೀಸರು ನಟನ ಮನೆಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ನಟ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲು! ತಕ್ಷಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ರವಾನಿಸಲಾಗಿದೆ. ಉಪೇಂದ್ರ ಅವರ ಕತ್ರಿಗುಪ್ಪೆ ಮತ್ತು ಸದಾಶಿವನಗರ ನಿವಾಸಕ್ಕೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇದರೊಟ್ಟಿಗೆ ವಾಟ್ಸ್ ಆ್ಯಪ್ … Continue reading ನಟ ಉಪೇಂದ್ರಗೆ ನೋಟಿಸ್ ಜಾರಿ; ತಕ್ಷಣ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed