ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ: ಕಂಠೀರವ ಸ್ಟುಡಿಯೋ ಬಳಿ ಬಿಗಿ ಬಂದೋಬಸ್ತ್, ಇಡೀ​ ದಿನ ಅನ್ನಸಂತರ್ಪಣೆ, ವಿಶೇಷ ಕಾರ್ಯಕ್ರಮಗಳು

ಬೆಂಗಳೂರು: ಕರ್ನಾಟಕ ರತ್ನ ಪುನೀತ್​ ರಾಜ್​ಕುಮಾರ್​ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ, ಇಂದಿಗೂ ಅಪ್ಪು ನಮ್ಮ ನಡುವೆ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಆಗುವುದಿಲ್ಲ. ತಮ್ಮ ಸರಳತೆ ಮತ್ತು ಮಾನವೀಯ ಗುಣಗಳಿಂದಲೇ ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ಅಪ್ಪು ಮನೆ ಮಾಡಿದ್ದಾರೆ. ಜೊತೆಗಿರದ ಜೀವ ಎಂದಿಗೂ ಜೀವಂತ ಎನ್ನುವಂತೆ ಪ್ರತಿ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳು ಪುನೀತ್​ರನ್ನು ನೆನೆಯುತ್ತಿದ್ದಾರೆ. ಇಂದು ಅಪ್ಪು ಅವರ ಒಂದನೇ ವರ್ಷದ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿಯಲ್ಲಿ … Continue reading ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ: ಕಂಠೀರವ ಸ್ಟುಡಿಯೋ ಬಳಿ ಬಿಗಿ ಬಂದೋಬಸ್ತ್, ಇಡೀ​ ದಿನ ಅನ್ನಸಂತರ್ಪಣೆ, ವಿಶೇಷ ಕಾರ್ಯಕ್ರಮಗಳು