ಕ್ಷೇತ್ರದ ಮತದಾರರಿಗೆ ಆಮಿಷ: ಬಿಜೆಪಿಗೆ ಅಸ್ತ್ರವಾದ ಕಾಂಗ್ರೆಸ್​ ನಾಯಕ ರಾಮಲಿಂಗ ರೆಡ್ಡಿ ಕುಕ್ಕರ್​ ಹಂಚುವ ವಿಡಿಯೋ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರಿಗೆ ಜನಪ್ರತಿನಿಧಿಗಳ ಆಸೆ-ಆಮಿಷದ ಭರಾಟೆ ಜೋರಾಗಿದೆ. ಇಷ್ಟು ದಿನ ಬೆಳಗಾವಿಯಲ್ಲಿ ಕೇಳುತ್ತಿದ್ದ ಕುಕ್ಕರ ಸದ್ದು ಇದೀಗ ಬೆಂಗಳೂರಿನ ಬಿಟಿಎಂ ಲೇಔಟ್​ನಲ್ಲೂ ಕೇಳುತ್ತಿದೆ. ಹೌದು, ಇಷ್ಟು ದಿನ ಕುಕ್ಕರ್​ ಅಂದರೆ ಸಾಕು ಬೆಳಗಾವಿಯ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ನೆನಪಾಗುತ್ತಿದ್ದರು. ಏಕೆಂದರೆ ಪ್ರತಿ ಬಾರಿ ಚುನಾವಣೆ ಬಂದಾಗ ಹೆಬ್ಬಾಳ್ಕರ್​ ಅವರು ಕುಕ್ಕರ್​ ಹಂಚುವುದು ಸಾಮಾನ್ಯ. ಇದೀಗ ಕಾಂಗ್ರೆಸ್​ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಲಿಂಗ ರೆಡ್ಡಿ ಅವರು ಹೆಬ್ಬಾಳ್ಕರ್​ ಹಾದಿಯನ್ನು ಅನುಸರಿಸಿದ್ದಾರೆ. … Continue reading ಕ್ಷೇತ್ರದ ಮತದಾರರಿಗೆ ಆಮಿಷ: ಬಿಜೆಪಿಗೆ ಅಸ್ತ್ರವಾದ ಕಾಂಗ್ರೆಸ್​ ನಾಯಕ ರಾಮಲಿಂಗ ರೆಡ್ಡಿ ಕುಕ್ಕರ್​ ಹಂಚುವ ವಿಡಿಯೋ