ಬಜೆಟ್​ನಲ್ಲಿ ರಾಜಧಾನಿ ಬೆಂಗಳೂರಿಗೆ ಸಿಕ್ಕಿದ್ದೇನು? ಇಲ್ಲಿದೆ ವಿವರ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್​ನಲ್ಲಿ ರಾಜಧಾನಿ ಬೆಂಗಳೂರಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಸುರಂಗ ಮಾರ್ಗ, ಮೆಟ್ರೋ ವಿಸ್ತರಣೆ, ಬಿಎಂಟಿಸಿಗೆ ಸಹಕಾರ ಸೇರಿ ಹತ್ತು ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮದ್ಯಪ್ರಿಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..! ಬಿಬಿಎಂಪಿ ವ್ಯಾಪ್ತಿಯ ಎಲ್ಲ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವುದು, 2024 – 25 ನೇ ಸಾಲಿನಲ್ಲಿ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳು ಲಭ್ಯವಾಗುವಂತೆ ಮಾಡಲಾಗುವುದು. ನಗರದ ಪ್ರಮುಖ … Continue reading ಬಜೆಟ್​ನಲ್ಲಿ ರಾಜಧಾನಿ ಬೆಂಗಳೂರಿಗೆ ಸಿಕ್ಕಿದ್ದೇನು? ಇಲ್ಲಿದೆ ವಿವರ..