ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ

ಬೆಂಗಳೂರು: ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಮುಸ್ಲಿಂ ಸಮುದಾಯದ ಯುವಕರಿಂದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಇದನ್ನೂ ಓದಿ: ಬಾಯ್‌ಫ್ರೆಂಡ್‌ಗಿಂತ ಶ್ರೀಮಂತೆ ಸ್ಮೃತಿ ಮಂದಾನ: ಇವ್ರಿಗೆ ‘ಬಾಯ್ ಫ್ರೆಂಡ್’ ಇದಾನಾ ಎಂದ್ರು ಆರ್‌ಸಿಬಿ ಫ್ಯಾನ್ಸ್! ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಸುಲೇಮಾನ್, ಶಾನವಾಜ್, ರೋಹಿತ್, ದ್ಯಾನೀಶ್ ಮತ್ತು ತರುಣ ಎಂದು ಗುರುತಿಸಲಾಗಿದೆ. … Continue reading ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ