ಬೆಂಗಳೂರು ಸಂಚಾರ‌ ವ್ಯವಸ್ಥೆಯಲ್ಲಿ ಅಚ್ಚರಿ ಫಲಿತಾಂಶ: ಕಡಿಮೆಯಾಗೋದೆ ಇಲ್ಲ ಅಂದುಕೊಂಡಿದ್ದ ಟ್ರಾಫಿಕ್ ಈಗ ಸರಳ

ಬೆಂಗಳೂರು: ಸಿಲಿಕಾನ್ ಸಿಟಿಗೆ ಮೂಲಭೂತ ಸಮಸ್ಯೆ ಆಗಿರುವ ಟ್ರಾಫಿಕ್ ಜಾಮ್ ನಿವಾರಿಸಲು ನಗರ ಸಂಚಾರ ವಿಭಾಗಕ್ಕೆ ಎಡಿಜಿಪಿ ದರ್ಜೆಯ ವಿಶೇಷ ಆಯುಕ್ತರ ಹುದ್ದೆಯನ್ನು ಹೊಸದಾಗಿ ಸೃಷ್ಟಿಸಿ, ಐಪಿಎಸ್​ ಅಧಿಕಾರಿ ಡಾ. ಎಂ.ಎ.ಸಲೀಂ ಅವರನ್ನು ನೇಮಿಸಿದ ಬಳಿಕ ಬೆಂಗಳೂರು ಸಂಚಾರ‌ ವವ್ಯಸ್ಥೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬಂದಿದೆ. ಕಡಿಮೆ ಆಗೋದೆ ಇಲ್ಲ ಎಂದುಕೊಂಡಿದ್ದ ಟ್ರಾಫಿಕ್ ಈಗ ರಾಜ್ಯ ರಾಜಧಾನಿಯಲ್ಲಿ ತುಂಬಾ ಸರಳವಾಗಿದೆ. ನಗರದಲ್ಲಿ ಟ್ರಾಫಿಕ್ ಕಡಿಮೆ ಮಾಡಲು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಪ್ರಧಾನಿ ಮೋದಿ ಕೂಡ ಸೂಚಿಸಿದ್ದರು. ಇದೀಗ … Continue reading ಬೆಂಗಳೂರು ಸಂಚಾರ‌ ವ್ಯವಸ್ಥೆಯಲ್ಲಿ ಅಚ್ಚರಿ ಫಲಿತಾಂಶ: ಕಡಿಮೆಯಾಗೋದೆ ಇಲ್ಲ ಅಂದುಕೊಂಡಿದ್ದ ಟ್ರಾಫಿಕ್ ಈಗ ಸರಳ