ಪರಿಸ್ಥಿತಿ ಸುಧಾರಿಸದಿದ್ದರೆ ಬೆಂಗಳೂರಿನ ನಂತರ ಈ ನಗರಗಳಲ್ಲಿ ನೀರಿಗೆ ಬರ

ಬೆಂಗಳೂರು: ಬೆಂಗಳೂರು ನಗರವು ಪ್ರಸ್ತುತ ನೀರಿನ ಕೊರತೆಯ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದೆ. 240 ಕೋಟಿ ಜನಸಂಖ್ಯೆ ಸೇರಿದಂತೆ ಭಾರತವು ನೀರಿನ ಕೊರತೆಯನ್ನು ಎದುರಿಸುತ್ತದೆ ಎಂದು ವಿಶ್ವಸಂಸ್ಥೆ (ಯುಎನ್) ಈ ವರ್ಷದ ಆರಂಭದಲ್ಲಿ ಕಳವಳ ವ್ಯಕ್ತಪಡಿಸಿತ್ತು. ಬೆಂಗಳೂರಿನ ಜನರು ತೀವ್ರ ನೀರಿನ ಕೊರತೆ ಎದುರಿಸುತ್ತಿದ್ದಾರೆ. ಇದರಿಂದ ರಾಜ್ಯ ಸರ್ಕಾರ ತೀವ್ರ ಆತಂಕಕ್ಕೆ ಒಳಗಾಗಿದೆ. ಜನರಿಗೆ ಒಂದು ದಿನಕ್ಕೆ ಬೇಕಾಗುವ ನೀರನ್ನು ಸಹ ಪಡೆಯಲು ಸಾಧ್ಯವಾಗುತ್ತಿಲ್ಲ. ಸೋಮವಾರ (ಮಾರ್ಚ್ 18) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಪ್ರತಿ ದಿನ 2,600 … Continue reading ಪರಿಸ್ಥಿತಿ ಸುಧಾರಿಸದಿದ್ದರೆ ಬೆಂಗಳೂರಿನ ನಂತರ ಈ ನಗರಗಳಲ್ಲಿ ನೀರಿಗೆ ಬರ