ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್​ ಮೃತದೇಹ ಪತ್ತೆ

ಬೆಂಗಳೂರು: ನಗರದಲ್ಲಿ ಯುವ ದೇಹದಾರ್ಢ್ಯ ಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೆ.ಆರ್.ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತ ಯುವ ದೇಹದಾರ್ಢ್ಯ ಪಟುವನ್ನು ಶ್ರೀನಾಥ್ ಎಂದು ಗುರುತಿಸಲಾಗಿದೆ. ಶ್ರೀನಾಥ್​ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಓದಿನ ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ, ನಿನ್ನೆ (ಜ.10) ತಾನು ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೂಲತಃ ಕೋಲಾರದ ಶ್ರೀನಿವಾಸಪುರ ಮೂಲದ ಶ್ರೀನಾಥ್ ಸಾವು ಇದೀಗ … Continue reading ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್​ ಮೃತದೇಹ ಪತ್ತೆ