ಗಾಂಜಾ ಕೇಸ್ ದಾಖಲಿಸುವುದಾಗಿ ಬೆದರಿಸಿ ಪೊಲೀಸರಿಂದ ಹಣ ವಸೂಲಿ? ಕಮಿಷನರ್‌ಗೆ ದೂರು ನೀಡಿದ ಯುವಕ

ಬೆಂಗಳೂರು: ಖಾಸಗಿ ಕಂಪನಿ ಉದ್ಯೋಗಿಯನ್ನು ರಾತ್ರಿಪಾಳಿ ಪೊಲೀಸ್ ಸಿಬ್ಬಂದಿ ತಡೆಗಟ್ಟಿ ಗಾಂಜಾ ಕೇಸ್ ದಾಖಲಿಸುವುದಾಗಿ ಬೆದರಿಸಿ 2,500 ರೂ. ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಟ್ವಿಟರ್‌ನಲ್ಲಿ ವೈಭವ್ ಪಾಟೀಲ್ ಎಂಬಾತ ಟ್ವೀಟ್ ಮಾಡಿದ್ದಾನೆ. ರಾತ್ರಿ ಎಚ್‌ಎಸ್‌ಆರ್ ಲೇಔಟ್ 10ನೇ ಮುಖ್ಯ ರಸ್ತೆಯಲ್ಲಿ ರ್ಯಾಪಿಡೋ ಬುಕ್ ಮಾಡಿಕೊಂಡು ಹೋಗುತ್ತಿದೆ. ಅಲ್ಲಿಗೆ ಚೀತಾ ವಾಹನದಲ್ಲಿ ಬಂದ ಸಮವಸ್ತ್ರಧಾರಿ ಪೊಲೀಸರು, ನನ್ನ ತಡೆದು ಬ್ಯಾಗ್ ಪರಿಶೀಲನೆ ನಡೆಸಿದರು. ಅದರಲ್ಲಿ ಗಾಂಜಾ ಪೊಟ್ಟಣ ಪತ್ತೆ ಆಯಿತು. ಆದರೆ, ಅದು ನನ್ನದಲ್ಲ ಎಂದು ಹೇಳಿದೆ. … Continue reading ಗಾಂಜಾ ಕೇಸ್ ದಾಖಲಿಸುವುದಾಗಿ ಬೆದರಿಸಿ ಪೊಲೀಸರಿಂದ ಹಣ ವಸೂಲಿ? ಕಮಿಷನರ್‌ಗೆ ದೂರು ನೀಡಿದ ಯುವಕ