ಬೆಂಗ್ಳೂರಿನಲ್ಲಿ ಟೆಕ್ಕಿ ವಿಚಿತ್ರ ಸಾವು: ಸಾರ್ವಜನಿಕರ ನೆರವಿನಿಂದ ಕಾರಿಗೆ ಹೊದಿಕೆ ಹೊದಿಸಿದ ಬಳಿಕ ದುರಂತ ಸಾವು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬ ವಿಚಿತ್ರ ರೀತಿಯಲ್ಲಿ ಮೃತಪಟ್ಟಿದ್ದಾನೆ. ತನ್ನ ಕಾರಿನಲ್ಲಿ ನೈಟ್ರೋಜನ್ ಸಿಲಿಂಡರ್ ಸೋರಿಕೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾನೆ. ಸಾಫ್ಟ್ ಇಂಜಿನಿಯರ್ ವಿಜಯ್ ಕುಮಾರ್ (51) ಮೃತ ದುರ್ದೈವಿ. ಅನಾರೋಗ್ಯದಿಂದ ಬೇಸತ್ತು ಕಾರಿನಲ್ಲಿ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮಹಾಲಕ್ಷ್ಮಿ ಲೇಔಟ್ನ ಕುರುಬರಹಳ್ಳಿ ಜಂಕ್ಷನ್ ಬಳಿ ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿಜಯ್ ಕುಮಾರ್ ಮಹಾಲಕ್ಷ್ಮಿ ಲೇಔಟ್ನ ನಿವಾಸಿ. ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ … Continue reading ಬೆಂಗ್ಳೂರಿನಲ್ಲಿ ಟೆಕ್ಕಿ ವಿಚಿತ್ರ ಸಾವು: ಸಾರ್ವಜನಿಕರ ನೆರವಿನಿಂದ ಕಾರಿಗೆ ಹೊದಿಕೆ ಹೊದಿಸಿದ ಬಳಿಕ ದುರಂತ ಸಾವು
Copy and paste this URL into your WordPress site to embed
Copy and paste this code into your site to embed