ಬೆಂಗ್ಳೂರಿನಲ್ಲಿ ಟೆಕ್ಕಿ ವಿಚಿತ್ರ ಸಾವು: ಸಾರ್ವಜನಿಕರ ನೆರವಿನಿಂದ ಕಾರಿಗೆ ಹೊದಿಕೆ ಹೊದಿಸಿದ ಬಳಿಕ ದುರಂತ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಒಬ್ಬ ವಿಚಿತ್ರ ರೀತಿಯಲ್ಲಿ ಮೃತಪಟ್ಟಿದ್ದಾನೆ. ತನ್ನ ಕಾರಿನಲ್ಲಿ ನೈಟ್ರೋಜನ್ ಸಿಲಿಂಡರ್ ಸೋರಿಕೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾನೆ. ಸಾಫ್ಟ್​ ಇಂಜಿನಿಯರ್ ವಿಜಯ್‌ ಕುಮಾರ್ (51) ಮೃತ ದುರ್ದೈವಿ. ಅನಾರೋಗ್ಯದಿಂದ ಬೇಸತ್ತು ಕಾರಿನಲ್ಲಿ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮಹಾಲಕ್ಷ್ಮಿ ಲೇಔಟ್​ನ ಕುರುಬರಹಳ್ಳಿ ಜಂಕ್ಷನ್ ಬಳಿ ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿಜಯ್ ಕುಮಾರ್ ಮಹಾಲಕ್ಷ್ಮಿ ಲೇಔಟ್​ನ ನಿವಾಸಿ. ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್​ವೇರ್ ಇಂಜಿನಿಯರ್ … Continue reading ಬೆಂಗ್ಳೂರಿನಲ್ಲಿ ಟೆಕ್ಕಿ ವಿಚಿತ್ರ ಸಾವು: ಸಾರ್ವಜನಿಕರ ನೆರವಿನಿಂದ ಕಾರಿಗೆ ಹೊದಿಕೆ ಹೊದಿಸಿದ ಬಳಿಕ ದುರಂತ ಸಾವು