ಧೋನಿ, ರಾಹುಲ್ಗಾಂಧಿ ಸಾರ್ವಕಾಲಿಕ ಬೆಸ್ಟ್ ಫಿನಿಷರ್ ಏಕೆ? ವಿವರಣೆ ನೀಡಿದ ಸೆಂಟ್ರಲ್ ಮಿನಿಸ್ಟರ್!
ಭೋಪಾಲ್: ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಸಹ ಭರ್ಜರಿ ಮಾಡುತ್ತಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ. ಇದನ್ನೂ ಓದಿ: ಹೈದರಾಬಾದ್ನಲ್ಲಿ ಓವೈಸಿ ಎದುರು ಕಣಕ್ಕಿಳಿಸಿದ ಬಿಜೆಪಿ ಅಭ್ಯರ್ಥಿಗೆ ವೈ ಪ್ಲಸ್’ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ ಶನಿವಾರ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಭ್ರಷ್ಟಾಚಾರದೊಂದಿಗೆ ಕಾಂಗ್ರೆಸ್ಗೆ ಮುರಿಯಲಾಗದ … Continue reading ಧೋನಿ, ರಾಹುಲ್ಗಾಂಧಿ ಸಾರ್ವಕಾಲಿಕ ಬೆಸ್ಟ್ ಫಿನಿಷರ್ ಏಕೆ? ವಿವರಣೆ ನೀಡಿದ ಸೆಂಟ್ರಲ್ ಮಿನಿಸ್ಟರ್!
Copy and paste this URL into your WordPress site to embed
Copy and paste this code into your site to embed