ತಂದೆಯ ಸ್ನೇಹಿತನ ಜತೆ ಅನೈತಿಕ ಸಂಬಂಧ: ಹೋಟೆಲ್ ಮಾಲೀಕನ ಹತ್ಯೆ ಕೇಸ್ನಲ್ಲಿ ಸ್ಫೋಟಕ ಮಾಹಿತಿ ಬಯಲು
ಮಲಪ್ಪುರಂ: ಕೇರಳದಲ್ಲಿ ನಡೆದಿದ್ದ ತ್ರಿಸ್ಸೂರು ಮೂಲದ ರೆಸ್ಟೋರೆಂಟ್ ಮಾಲೀಕ ಸಿದ್ದಿಖ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಆರೋಪಿಗಳಾದ ಶಿಬಿಲಿ ಮತ್ತು ಫರ್ಹಾನ ಎಣೆದಿದ್ದ ಹನಿಟ್ರ್ಯಾಪ್ ಬಲೆಗೆ ಬಿದ್ದು ಸಿದ್ದಿಖ್ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಸಂಗತಿ ಎಲ್ಲರಿಗು ತಿಳಿದಿದ್ದು, ಆರೋಪಿಗಳು ಜೈಲು ಶಿಕ್ಷೆ ಅನುಭಿಸುತ್ತಿದ್ದಾರೆ. ಇದೀಗ ಪ್ರಕರಣದ ರೋಚಕ ಅಂಶಗಳು ಬಯಲಾಗುತ್ತಿವೆ. ಮೂಲಗಳ ಪ್ರಕಾರ ಸಿದ್ದಿಖ್ ಮತ್ತು ಫರ್ಹಾನ ನಡುವೆ ವಿವಾಹೇತರ ಸಂಬಂಧ ಇತ್ತು. ಗಮನಾರ್ಹ ಸಂಗತಿ ಏನೆಂದರೆ, ಫರ್ಹಾನ ತಂದೆ ಮತ್ತು … Continue reading ತಂದೆಯ ಸ್ನೇಹಿತನ ಜತೆ ಅನೈತಿಕ ಸಂಬಂಧ: ಹೋಟೆಲ್ ಮಾಲೀಕನ ಹತ್ಯೆ ಕೇಸ್ನಲ್ಲಿ ಸ್ಫೋಟಕ ಮಾಹಿತಿ ಬಯಲು
Copy and paste this URL into your WordPress site to embed
Copy and paste this code into your site to embed