ತಂದೆಯ ಸ್ನೇಹಿತನ ಜತೆ ಅನೈತಿಕ ಸಂಬಂಧ: ಹೋಟೆಲ್​​ ಮಾಲೀಕನ ಹತ್ಯೆ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಯಲು

ಮಲಪ್ಪುರಂ: ಕೇರಳದಲ್ಲಿ ನಡೆದಿದ್ದ ತ್ರಿಸ್ಸೂರು ಮೂಲದ ರೆಸ್ಟೋರೆಂಟ್​ ಮಾಲೀಕ ಸಿದ್ದಿಖ್​ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಆರೋಪಿಗಳಾದ ಶಿಬಿಲಿ ಮತ್ತು ಫರ್ಹಾನ ಎಣೆದಿದ್ದ ಹನಿಟ್ರ್ಯಾಪ್​ ಬಲೆಗೆ ಬಿದ್ದು ಸಿದ್ದಿಖ್​ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಸಂಗತಿ ಎಲ್ಲರಿಗು ತಿಳಿದಿದ್ದು, ಆರೋಪಿಗಳು ಜೈಲು ಶಿಕ್ಷೆ ಅನುಭಿಸುತ್ತಿದ್ದಾರೆ. ಇದೀಗ ಪ್ರಕರಣದ ರೋಚಕ ಅಂಶಗಳು ಬಯಲಾಗುತ್ತಿವೆ. ಮೂಲಗಳ ಪ್ರಕಾರ ಸಿದ್ದಿಖ್​ ಮತ್ತು ಫರ್ಹಾನ ನಡುವೆ ವಿವಾಹೇತರ ಸಂಬಂಧ ಇತ್ತು. ಗಮನಾರ್ಹ ಸಂಗತಿ ಏನೆಂದರೆ, ಫರ್ಹಾನ ತಂದೆ ಮತ್ತು … Continue reading ತಂದೆಯ ಸ್ನೇಹಿತನ ಜತೆ ಅನೈತಿಕ ಸಂಬಂಧ: ಹೋಟೆಲ್​​ ಮಾಲೀಕನ ಹತ್ಯೆ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಯಲು