More

    ಬೆಸ್ಟ್ ಪೇಪರ್ ಪ್ರೆಸೆಂಟೇಷನ್ ಪ್ರಶಸ್ತಿ

    ವಿರಾಜಪೇಟೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಕೊಡಗು ಜಿಲ್ಲೆಯ ಹಾಕತ್ತೂರಿನವರಾದ ಮೈಸೂರಿನ ಮಹಾರಾಜ ಇನ್ಸ್‌ಟಿಟ್ಯೂಟ್ ನ ಎಂಬಿಎ ವಿದ್ಯಾರ್ಥಿ ಸೀನನ್ ಹಾಗೂ ಅದೇ ಕಾಲೇಜಿನ ಅಗಮ್ಯ ರುಬೆನ್ ಅವರು ಮಂಡಿಸಿದ ಎ ಸ್ಟಡಿ ಕಸ್ಟಮರ್ಸ್ ಟುವರ್ಡ್ಸ್ ಆನ್ಲೈನ್ ಶಾಪಿಂಗ್, ವಿಥ್ ಸ್ಪೆಷಲ್ ರೆಫರೆನ್ಸ್ ಟು ಅಮೆಜಾನ್ ಮೈಸೂರ್ ಸಿಟಿ ಎಂಬ ವಿಷಯಕ್ಕೆ ಉತ್ತಮ ಸಂಶೋಧನೆ ಮಂಡನೆ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಶರಣಪ್ಪ ವಿ. ಹಲಸೆ ವಿಜೇತರಿಗೆ ಪ್ರಶಸ್ತಿ ವಿತರಿಸಿದರು. ಸೀನನ್ ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾನೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts