More

    ಕೈ ತಪ್ಪಿದ ಬಿಜೆಪಿ ಟಿಕೆಟ್; ಬೆಟ್ಟಸ್ವಾಮಿಗೆ ಲಘು ಹೃದಯಾಘಾತ

    ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬೆಟ್ಟಸ್ವಾಮಿಗೆ ಲಘು ಹೃದಯಾಘಾತವಾಗಿದೆ.

    ಬಿಜೆಪಿ ನಿನ್ನೆ ರಾತ್ರಿ‌ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ದಿಲೀಪ್ ಕುಮಾರ್ ಗೆ ಟಿಕೆಟ್ ಘೋಷಣೆಯಾಗಿದ್ದನ್ನು ಕೇಳಿ ಎದೆನೋವು ಕಾಣಿಸಿಕೊಂಡಿದೆ. ಬೆಟ್ಟಸ್ವಾಮಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು.

    ಇದನ್ನೂ ಓದಿ:  ಕ್ರಿಕೆಟ್​​ ಟೀಮ್​​ನಲ್ಲಿ ತಮಿಳರಿಲ್ಲ..ಸಿಎಸ್‌ಕೆ ಬ್ಯಾನ್​ ಮಾಡಿ ಎಂದ ಶಾಸಕ!

    ರಾತ್ರಿ ಸರಿಸುಮಾರು 11.30ರ ಸಮಯದಲ್ಲಿ ಬೆಟ್ಟಸ್ವಾಮಿಗೆ ಲಘು ಹೃದಯಾಘಾತವಾಗಿದ್ದು, ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಬೆಳಗ್ಗೆ ಆಸ್ಪತ್ರೆಯಿಂದ ಬೆಟ್ಟಸ್ವಾಮಿ ಡಿಸ್‌ಚಾರ್ಜ್ ಆಗಿದ್ದಾರೆ.

    ಭಿನ್ನಮತ ಶೀಘ್ರವೇ ಶಮನ ಆಗಲಿದೆ: ಸಿಎಂ ಬೊಮ್ಮಾಯಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts