More

    PHOTO FEATURE | ‘ಕೃಷಿ ಮೇಳ’ದ ಅದ್ದೂರಿ ಮೆರವಣಿಗೆ, ನಂದಿಕೋಲು ಪೂಜೆ ಜನರ ಕಣ್ಮನ ಸೆಳೆದದ್ದು ಹೀಗೆ…

    ಮೈಸೂರು: ಕನ್ನಡದ ನಂ. 1 ದಿನಪತ್ರಿಕೆ “ವಿಜಯವಾಣಿ’ ಹಾಗೂ “ದಿಗ್ವಿಜಯ’ ಸುದ್ದಿವಾಹಿನಿ ಆಯೋಜಿಸಿರುವ ಮೂರು ದಿನಗಳ “ರಾಜ್ಯಮಟ್ಟದ ಕೃಷಿ ಮೇಳ’ದ ಮೆರವಣಿಗೆ ಅದ್ದೂರಿಯಾಗಿ ನಡೆದಿದ್ದು ವಿವಿಧ ಕಲಾ ತಂಡಗಳು ಉತ್ಸಾಹದಿಂದ ಭಾಗವಹಿಸಿವೆ. ಈ ಸಂದರ್ಭ ನಂದಿ ಕೋಲು ಪೂಜೆಯೂ ನಡೆದಿದ್ದು ಜನರ ಕಣ್ಮನ ಸೆಳೆದಿದೆ.ಈ ಸಂದರ್ಭ ವಿಆರ್​ಎಲ್​ ಟ್ರಾವೆಲ್ಸ್​ನ ನಿರ್ದೇಶಕ ಶಿವ ಸಂಕೇಶ್ವರ ಕೂಡ ಈ ಸಂದರ್ಭದಲ್ಲಿ ಹಾಜರಿದ್ದು ಮೆರವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts