ಜೈನ್ ಮಿಲನ್ ಜಿನ ಭಜನಾ ಸ್ಪರ್ಧೆ

Bel_Jain

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ವಲಯ 8, ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು.

ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್, ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ರಾಜಶ್ರೀ ಸುದರ್ಶನ್ ಮತ್ತು ತ್ರಿಶಾಲ ಉದಯಕುಮಾರ್ ಮಲ್ಲ, ರಜತ ಪಿ.ಶೆಟ್ಟಿ, ಪೂರ್ವಾಧ್ಯಕ್ಷರು ಉಪಸ್ಥಿತರಿದ್ದರು.

ಡಾ.ನವೀನ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಚಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು ಭಾಗವಹಿಸಿದ್ದರು.

ಪ್ರಾಣಿರಕ್ಷಣೆ ದೇವರ ಸೇವೆ: ಡಾ.ವಿ.ಕರಿಕಾಳನ್ ವಿಶ್ಲೇಷಣೆ

ಮಲವಂತಿಗೆ, ದಿಡುಪೆಗೆ ಕೆಎಸ್‌ಆರ್‌ಟಿಸಿ ಬಸ್

 

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…