ಮಾಯ ಮಹೇಶ್ವರ ಭಜನಾ ಕಮ್ಮಟ : 42ನೇ ವರ್ಷದ ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿ ಮಾಯ ಬೆಳಾಲು ಆಶ್ರಯದಲ್ಲಿ 42ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಶ್ರೀ ಮಾಯ ಮಹದೇವ ದೇವಸ್ಥಾನದ ವಠಾರದಲ್ಲಿ ಭಜನಾ ಕಮ್ಮಟೋತ್ಸವ ನಡೆಯಿತು. ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಉದ್ಘಾಟಿಸಿದರು. ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಎಚ್.ಪದ್ಮ ಗೌಡ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರ ಶೇಖರ ಸಾಲಿಯಾನ್, ಡಾ.ಸೌಮ್ಯಾ, ಕೆ.ರಮೇಶ್ ಕುಮಾರ್, ಕೊಲ್ಪಾಡಿ ಭಜನಾ ಮಂಡಳಿ ಅಧ್ಯಕ್ಷ ಸದಾಶಿವ … Continue reading ಮಾಯ ಮಹೇಶ್ವರ ಭಜನಾ ಕಮ್ಮಟ : 42ನೇ ವರ್ಷದ ಕಾರ್ಯಕ್ರಮ
Copy and paste this URL into your WordPress site to embed
Copy and paste this code into your site to embed