ಭಜರಂಗದಳ ನಿಷೇಧವನ್ನು ಪ್ರಣಾಳಿಕೆಯಿಂದ ಹಿಂಪಡೆಯದಿರಲು ಕಾಂಗ್ರೆಸ್ ನಿರ್ಧಾರ
ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ದ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿದ್ದವು. ರಾಜ್ಯದ ಬಹುತೇಕ ಕಡೆಗಳಲ್ಲಿ ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಭಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವುದಕ್ಕೆ ಕಾಂಗ್ರೆಸ್ನ ಕೆಲ ಹಿರಿಯ ನಾಯಕರೂ ಅಸಮಾಧಾನಕ್ಕೆ ಒಳಗಾಗಿದ್ದು, ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ಇಷ್ಟೆಲ್ಲಾ ಆದರೂ ಭಜರಂಗದಳ ನಿಷೇಧದ ವಿಚಾರವನ್ನು ವಾಪಸ್ ಪಡೆದುಕೊಳ್ಳದಿರಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ. ಈ ವಿಚಾರವನ್ನು ಪ್ರಣಾಳಿಕೆಯಿಂದ … Continue reading ಭಜರಂಗದಳ ನಿಷೇಧವನ್ನು ಪ್ರಣಾಳಿಕೆಯಿಂದ ಹಿಂಪಡೆಯದಿರಲು ಕಾಂಗ್ರೆಸ್ ನಿರ್ಧಾರ
Copy and paste this URL into your WordPress site to embed
Copy and paste this code into your site to embed